23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ಜೂ.29 ರಂದು ಶಾಲಾ ಕಟ್ಟಡದ ಬಳಿ ಇರುವ ಮರದ ಕೊಂಬೆ ತೆರವು ಕಾರ್ಯ ಹಾಗೂ ಶಾಲಾ ಅಡಿಕೆ ತೋಟದಲ್ಲಿ ಗಿಡ ಗಂಟಿಗಳ ತೆರವು ಮಾಡುವ ಮೂಲಕ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಮಕ್ಕಳ ಪೋಷಕರ ನೇತೃತ್ವದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಕುರಾಯ ಅರ್ಥ್ ಮೂವರ್ಸ್ ಮಾಲಕರಾದ ದಾಮೋದರ ಚಾಕೋಟೆದಡಿ ಇವರು ಮರದ ಕೊಂಬೆ ತೆರವು ಮಾಡಲು ಹಿಟಾಚಿ ನೀಡಿ ಸಹಕರಿಸಿದರು.


ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya

ವೇಣೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮ

Suddi Udaya

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya
error: Content is protected !!