September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಕೊಕ್ಕಡ: ಮೊಬೈಲ್ ವಾಟ್ಸ್ ಆಯಪ್ ನಲ್ಲಿ ಯೂನಿಯನ್ ಬ್ಯಾಂಕ್ ಎಂದು ಲಿಂಕ್ ಕಳಿಸಿ ಲಕ್ಷಾಂತರ ಹಣ ದೋಚಿ ವಂಚಿಸಿದ ಘಟನೆ ಜೂ.30 ರಂದು ಕೊಕ್ಕಡದಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವರು ಕೊಕ್ಕಡ ಗ್ರಾಮದ ಬಡೆಕೈಲ್ ನಿವಾಸಿ ಶ್ರೀನಾಥ್ ರವರು ರವರ ಮೊಬೈಲ್ ಗೆ ಯೂನಿಯನ್ ಬ್ಯಾಂಕ್ ಎಂದು ಮೇಸೆಜ್ ಕಳಿಸಿ, ಡೌನ್ ಲೋಡ್ ಮಾಡುವಂತೆ ಲಿಂಕ್ ಇರುವ ಮೆಸೇಜ್ ಕಳಿಸಿಕೊಟ್ಟಿದನ್ನು ಓಪನ್ ಮಾಡಿ, ಒಟಿಪಿ ನೀಡಿ ರೂ.1 ಲಕ್ಷ ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಸೈಬರ್ ಕ್ರೈಂ ಗೆ ಹಾಗೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya
error: Content is protected !!