22.6 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನ

ಸಾಹಿತಿ ಪ್ರೊ ಎನ್ ಜಿ ಪಟವರ್ಧನ್ ವಿಧಿವಶ

ಉಜಿರೆ: ತಾಲೂಕಿನ ಹಿರಿಯ ಸಾಹಿತಿ ಪ್ರೋ| ಎನ್.ಜಿ ಪಟವರ್ಧನ್ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ೩೩ ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಎನ್.ಜಿ ಪಟವರ್ಧನ್ ಅವರು ಆನೇಕ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ತಾಲೂಕಿನ ಪ್ರಖ್ಯಾತ ಸಾಹಿತಿಗಳಲ್ಲಿ ಓರ್ವರಾಗಿದ್ದ ಅವರ ಆನೇಕ ಕವನ, ಹನಿಗವನ, ಕಥೆ, ಕಾದಂಬರಿ ಕೃತಿಗಳು ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷತೆಯನ್ನು ವಹಿಸಿ ಯಶಸ್ವಿಯಾಗಿ ನಿರ್ವಹಿಸಿದ್ದರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿರುವ ಎನ್.ಜಿ ಪಟವರ್ಧನ್ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಲಯನ್ ಪ್ರಕಾಶ್ ಶೆಟ್ಟಿ ನೊಚ್ಚರವರ ಮಾತೃಶ್ರೀ ಶ್ರೀಮತಿ ಲಕ್ಷ್ಮೀ ಎನ್. ಶೆಟ್ಟಿ ವಿಧಿವಶ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya
error: Content is protected !!