September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

ಇಂದಬೆಟ್ಟು : ಟೀಮ್ ದೇವನಾರಿ ಇದರ ಸೇವಾ ಯೋಜನೆಯಿಂದ ಬೆದ್ರಬೆಟ್ಟುವಿನ ಶ್ರೀಮತಿ ಪೂಜಾ ರವರ ಮನೆಗೆ 1000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಮತ್ತು ಕಬ್ಬಿಣದ ಸ್ಟಾಂಡ್ ಅನ್ನು ಸದಸ್ಯರು ಮತ್ತು ದಾನಿಗಳ ಸಹಕಾರದಿಂದ ಜೂ.30 ರಂದು ಹಸ್ತಾಂತರಿಸಲಾಯಿತು,

ಕಬ್ಬಿಣದ ಸ್ಟಾಂಡ್ ನ ತಯಾರಿಯ ವ್ಯವಸ್ಥೆಯನ್ನು ತತ್ವಮಸಿ ಇಂಡಸ್ಟ್ರೀಸ್ ಇಂದಬೆಟ್ಟು ಇದರ ಮಾಲಕ ಪ್ರಶಾಂತ್ ಗುಡಿಗಾರ್ ರವರು ಉಚಿತವಾಗಿ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಟೀಮ್ ದೇವನಾರಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya
error: Content is protected !!