July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

ಇಂದಬೆಟ್ಟು : ಟೀಮ್ ದೇವನಾರಿ ಇದರ ಸೇವಾ ಯೋಜನೆಯಿಂದ ಬೆದ್ರಬೆಟ್ಟುವಿನ ಶ್ರೀಮತಿ ಪೂಜಾ ರವರ ಮನೆಗೆ 1000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಮತ್ತು ಕಬ್ಬಿಣದ ಸ್ಟಾಂಡ್ ಅನ್ನು ಸದಸ್ಯರು ಮತ್ತು ದಾನಿಗಳ ಸಹಕಾರದಿಂದ ಜೂ.30 ರಂದು ಹಸ್ತಾಂತರಿಸಲಾಯಿತು,

ಕಬ್ಬಿಣದ ಸ್ಟಾಂಡ್ ನ ತಯಾರಿಯ ವ್ಯವಸ್ಥೆಯನ್ನು ತತ್ವಮಸಿ ಇಂಡಸ್ಟ್ರೀಸ್ ಇಂದಬೆಟ್ಟು ಇದರ ಮಾಲಕ ಪ್ರಶಾಂತ್ ಗುಡಿಗಾರ್ ರವರು ಉಚಿತವಾಗಿ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಟೀಮ್ ದೇವನಾರಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya

ವೆಯಿಟ್ ಲಿಫ್ಟಿಂಗ್ ನಲ್ಲಿ ಗರ್ಡಾಡಿಯ ರಕ್ಷಿತ್ ಪೈ ಪ್ರಥಮ ಸ್ಥಾನ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!