April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

ಕುವೆಟ್ಟು: ಬರಾಯ ಆಟೋ ಚಾಲಕ ರಾಜೇಶ್ ಪೂಜಾರಿರವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ.25 ಸಾವಿರ ವೈದ್ಯಕೀಯ ನೆರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಹರೀಶ್, ರಾಜೇಶ್, ಕುವೆಟ್ಟು ಬೂತ್ ಸಮಿತಿ ಅಧ್ಯಕ್ಷರಾದ ನಾರಾಯಣ ಆಚಾರ್ಯ, ದಯಾನಂದ, ಪ್ರದೀಪ್, ಸಾಯಿರಾಂ ಫ್ರೆಂಡ್ಸ್ ಶಕ್ತಿನಗರ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!