March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಲ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ದುರಸ್ತಿಯಾಗದೆ ಕಟ್ಟಡದ ಅಂಚುಗಳು, ಪಕ್ಕಾಸು, ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಆದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ತಿಳಿಸಿದ್ದಾರೆ.

1983 ರಲ್ಲಿ ನಿರ್ಮಾಣವಾದಂತ ಶಾಲೆಯಾಗಿರುತ್ತದೆ ಈವರೆಗೆ ಯಾವುದು ದುರಸ್ತಿ ಆಗಿರುವುದಿಲ್ಲ ಕಟ್ಟಡದ ಅಂಚುಗಳು, ಪಕ್ಕಾಸು ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಅಲ್ಲದೆ ಈ ಶಾಲೆಯಲ್ಲಿ ಸಮರ್ಪಕವಾದ ಯಾವುದೇ ರೀತಿಯ ಶೌಚಾಲಯ ಇರುವುದಿಲ್ಲ ಗಾಳಿ ಮಳೆಗೆ ಎಲ್ಲಾ ಸೀಟುಗಳು ಹಾರಿಹೋಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಆದಷ್ಟು ಬೇಗ ಇದನ್ನು ಸರಿಪಡಿಸುವಂತೆ ಶಾಲಾ ಮಂಡಳಿ ತಿಳಿಸಿದೆ.

Related posts

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಮೇ 29: ವಿದ್ಯುತ್ ನಿಲುಗಡೆ

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya
error: Content is protected !!