ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಲ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ದುರಸ್ತಿಯಾಗದೆ ಕಟ್ಟಡದ ಅಂಚುಗಳು, ಪಕ್ಕಾಸು, ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಆದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ತಿಳಿಸಿದ್ದಾರೆ.

1983 ರಲ್ಲಿ ನಿರ್ಮಾಣವಾದಂತ ಶಾಲೆಯಾಗಿರುತ್ತದೆ ಈವರೆಗೆ ಯಾವುದು ದುರಸ್ತಿ ಆಗಿರುವುದಿಲ್ಲ ಕಟ್ಟಡದ ಅಂಚುಗಳು, ಪಕ್ಕಾಸು ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಅಲ್ಲದೆ ಈ ಶಾಲೆಯಲ್ಲಿ ಸಮರ್ಪಕವಾದ ಯಾವುದೇ ರೀತಿಯ ಶೌಚಾಲಯ ಇರುವುದಿಲ್ಲ ಗಾಳಿ ಮಳೆಗೆ ಎಲ್ಲಾ ಸೀಟುಗಳು ಹಾರಿಹೋಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಆದಷ್ಟು ಬೇಗ ಇದನ್ನು ಸರಿಪಡಿಸುವಂತೆ ಶಾಲಾ ಮಂಡಳಿ ತಿಳಿಸಿದೆ.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಹೃದಯ ಸಮಸ್ಯೆಯಿಂದ ಮೃತಪಟ್ಟ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya
error: Content is protected !!