July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನ ನಿವಾಸಿ ರಕ್ಷಿತಾ ಜೈನ್(26ವರ್ಷ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.2 ರಂದು ನಡೆದಿದೆ.

ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

ಮೃತರು ತಂದೆ ವೀರಚಂದ್ರ ಜೈನ್, ತಾಯಿ ಅರುಣಾ, ಪತಿ ಸಂತೋಷ್ ಜೈನ್ ಹಾಗೂ 2 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.

Related posts

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya
error: Content is protected !!