39.7 C
ಪುತ್ತೂರು, ಬೆಳ್ತಂಗಡಿ
April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಪೂರ್ಣಿಮಾ ಕೆಎಂ ಇವರು ಭಾರತೀಯ ವೈದ್ಯ ಲೋಕದ ದಂತಕಥೆಯಾಗಿರುವ ಡಾ| ಬಿದನ್ ಚoದ್ರ ರಾಯ್ ಇವರ ಜನ್ಮದಿನ ಹಾಗೂ ಪುಣ್ಯಸ್ಮರಣೆಯ ದಿನವಾಗಿರುವ ಜು.1ನ್ನು ರಾಷ್ಟ್ರೀಯ ವೈದ್ಯರ ದಿನವಾಗಿ ಆಚರಿಸಲಾಗುತ್ತಿದ್ದು ಅವರ ಸೇವಾ ತತ್ಪರತೆಯನ್ನು ತಿಳಿಸಿ ನಮ್ಮ ಆರೋಗ್ಯವನ್ನು ಕಾಪಾಡುವ ವೈದ್ಯರಿಗೆ ಗೌರವವನ್ನು ಸಲ್ಲಿಸುವ ಈ ದಿನದ ಮಹತ್ವವನ್ನು ತಿಳಿಸಿದರು.


ಮುಖ್ಯೋಪಾಧ್ಯಾಯ ಕಮಲ್ ತೇಜ್ ರಜಪೂತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಿಕ್ಷಕಿ ಶ್ರೀಮತಿ ಶ್ರೀಜಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ