25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಹಿಂಬದಿ ಶವಗಾರದ ಪಕ್ಕದಲ್ಲಿ ಕೊಳಕು ನೀರು ಗುಂಡಿಯಲ್ಲಿ ತುಂಬಿಕೊಂಡು ಆ ಗಬ್ಬು ವಾಸನೆಯಲ್ಲಿ ದಾರಿಯಲ್ಲಿ ಹೋಗಲು ಬಹಳ ಕಷ್ಟವಾಗುತ್ತಿದೆ. ಅದು ಅಲ್ಲದೆ ಮೃತ ಶವವನ್ನು ಶವಗಾರಕ್ಕೆ ತಂದಾಗ ಅಲ್ಲಿ ಬಹಳಷ್ಟು ಮಂದಿ ಸೇರುತ್ತಾರೆ, ಆದರೆ ಅಲ್ಲಿ ಈ ಕೊಳಕು ನೀರಿನ ವಾಸನೆಯಿಂದ ಜನರು ತಿರುಗಾಡಲು ಸಾಧ್ಯವಾಗುತ್ತಿಲ್ಲ. ಯಾವ ಅಧಿಕಾರಿಗೆ ದೂರು ಕೊಡಬೇಕು ಅಂತ ತಿಳಿಯುತ್ತಿಲ್ಲ. ಅದೂ ಅಲ್ಲದೆ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೂ ಇದರ ಪರಿಣಾಮ ಡೆಂಗ್ಯೂ ಜ್ವರ ಬಾದಿಸಬಹುದು. ಆದುದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಬೇಕಾಗಿ ಅಶ್ರಫ್ ಕಟ್ಟೆ ಆಗ್ರಹಿಸಿದ್ದಾರೆ.

Related posts

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya
error: Content is protected !!