July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಹಿಂಬದಿ ಶವಗಾರದ ಪಕ್ಕದಲ್ಲಿ ಕೊಳಕು ನೀರು ಗುಂಡಿಯಲ್ಲಿ ತುಂಬಿಕೊಂಡು ಆ ಗಬ್ಬು ವಾಸನೆಯಲ್ಲಿ ದಾರಿಯಲ್ಲಿ ಹೋಗಲು ಬಹಳ ಕಷ್ಟವಾಗುತ್ತಿದೆ. ಅದು ಅಲ್ಲದೆ ಮೃತ ಶವವನ್ನು ಶವಗಾರಕ್ಕೆ ತಂದಾಗ ಅಲ್ಲಿ ಬಹಳಷ್ಟು ಮಂದಿ ಸೇರುತ್ತಾರೆ, ಆದರೆ ಅಲ್ಲಿ ಈ ಕೊಳಕು ನೀರಿನ ವಾಸನೆಯಿಂದ ಜನರು ತಿರುಗಾಡಲು ಸಾಧ್ಯವಾಗುತ್ತಿಲ್ಲ. ಯಾವ ಅಧಿಕಾರಿಗೆ ದೂರು ಕೊಡಬೇಕು ಅಂತ ತಿಳಿಯುತ್ತಿಲ್ಲ. ಅದೂ ಅಲ್ಲದೆ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೂ ಇದರ ಪರಿಣಾಮ ಡೆಂಗ್ಯೂ ಜ್ವರ ಬಾದಿಸಬಹುದು. ಆದುದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಬೇಕಾಗಿ ಅಶ್ರಫ್ ಕಟ್ಟೆ ಆಗ್ರಹಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಪ್ರೀತಮ್ ಜೈನ್ ರವರಿಗೆ ಗೌರವ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya
error: Content is protected !!