July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

ಮೊಗ್ರು : ಮೊಗ್ರು ಗ್ರಾಮದ ಶ್ರೀರಾಮ ಶಿಶು ಮಂದಿರದಲ್ಲಿ ಜು.1 ರಂದು ವನಮಹೋತ್ಸವ ಆಚರಿಸಲಾಯಿತು.

ಶ್ರೀರಾಮ ಶಿಶುಮಂದಿರದ ಅಧ್ಯಕ್ಷ ರಮೇಶ್ ನೆಕ್ಕರಾಜೆ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಸುರೇಖಾ, ವಿನಯ್ ಉಪಸ್ಥಿತರಿದ್ದರು. ಹಸಿರು ದಿನ ಎಂಬ ಶೀರ್ಷಿಕೆಯಡಿ ಚಿಣ್ಣರೆಲ್ಲ ಸಂಭ್ರಮಿಸಿದರು. ಹಸಿರು ಉಳಿಸಿ ಬೆಳೆಸಿ ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶ್ವಸ್ವಿಯಾಗಿ ನೆರವೇರಿತು.
ಮಾತಾಜಿ ಪುಷ್ಪಲತಾ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು. ಮಾತಾಜಿ ಗೀತಾ ಧನ್ಯವಾದವಿತ್ತರು. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya
error: Content is protected !!