23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

ಬೆಳ್ತಂಗಡಿ: ಧಾರಾಕಾರ ಮಳೆಗೆ ಸರಳಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಹಂಚು ಕುಸಿತಗೊಂಡಿದ್ದರ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿಯನ್ನು ಪ್ರಕಟಿಸಲಾಗಿತ್ತು ಇದೀಗ ಬೆಳ್ತಂಗಡಿ ತಾ.ಪಂ. ಮುಖ್ಯಾಧಿಕಾರಿ ಭವಾನಿ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಸಿ ತರಾಟೆಗೆ ತೆಗೆದುಕೊಂಡು ಒಂದು ವಾರದ ಒಳಗೆ ಸರಿಪಡಿಸಲು ಸೂಚನೆಯನ್ನು ನೀಡಿದ್ದಾರೆ.

ಜು.1 ರಂದು ವಿಪರೀತ ಮಳೆಯಿಂದಾಗಿ ಸರಳಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಹಂಚು ಕುಸಿತಗೊಂಡಿದ್ದರ ಪರಿಣಾಮ ಮಕ್ಕಳನ್ನು ತುರ್ತಾಗಿ ಬೇರೆ ಕೊಠಡಿಗೆ ಸ್ಥಳಾಂತರಿಸಿದ ಶಿಕ್ಷಕರು ಸುಮಾರು 50 ವರ್ಷಕ್ಕೂ ಹೆಚ್ಚು ಇತಿಹಾಸವುಳ್ಳ ಈ ಶಾಲೆಯ ಹಂಚು ಅತಿ ಶಿಥಿಲ ವ್ಯವಸ್ಥೆಗೆ ತಲುಪಿ ಕುಸಿತಗೊಂಡಿದೆ. ಆದಷ್ಟು ಬೇಗೆ ಸರಿಪಡಿಸುವಂತೆ ಅಧಿಖಾರಿಗಳಿಗೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಬಿಇಒ, ಜಿಲ್ಲಾ ಪಂಚಾಯತಿ ಇಂಜಿನಿಯರ್, ಗ್ರಾಮ ಪಂಚಾಯತಿ ಪಿಡಿಒ, ಗ್ರಾಮ ಸಹಾಯಕ, ಪಂಚಾಯತ್ ಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya
error: Content is protected !!