25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

ಇಂದಬೆಟ್ಟು : ಟೀಮ್ ದೇವನಾರಿ ಇದರ ಸೇವಾ ಯೋಜನೆಯಿಂದ ಬೆದ್ರಬೆಟ್ಟುವಿನ ಶ್ರೀಮತಿ ಪೂಜಾ ರವರ ಮನೆಗೆ 1000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಮತ್ತು ಕಬ್ಬಿಣದ ಸ್ಟಾಂಡ್ ಅನ್ನು ಸದಸ್ಯರು ಮತ್ತು ದಾನಿಗಳ ಸಹಕಾರದಿಂದ ಜೂ.30 ರಂದು ಹಸ್ತಾಂತರಿಸಲಾಯಿತು,

ಕಬ್ಬಿಣದ ಸ್ಟಾಂಡ್ ನ ತಯಾರಿಯ ವ್ಯವಸ್ಥೆಯನ್ನು ತತ್ವಮಸಿ ಇಂಡಸ್ಟ್ರೀಸ್ ಇಂದಬೆಟ್ಟು ಇದರ ಮಾಲಕ ಪ್ರಶಾಂತ್ ಗುಡಿಗಾರ್ ರವರು ಉಚಿತವಾಗಿ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಟೀಮ್ ದೇವನಾರಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya

ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾ ನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

Suddi Udaya

ದ್ವಿತೀಯ ಪಿಯು ಫಲಿತಾಂಶ: ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

Suddi Udaya
error: Content is protected !!