September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

ಇಂದಬೆಟ್ಟು : ಟೀಮ್ ದೇವನಾರಿ ಇದರ ಸೇವಾ ಯೋಜನೆಯಿಂದ ಬೆದ್ರಬೆಟ್ಟುವಿನ ಶ್ರೀಮತಿ ಪೂಜಾ ರವರ ಮನೆಗೆ 1000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಮತ್ತು ಕಬ್ಬಿಣದ ಸ್ಟಾಂಡ್ ಅನ್ನು ಸದಸ್ಯರು ಮತ್ತು ದಾನಿಗಳ ಸಹಕಾರದಿಂದ ಜೂ.30 ರಂದು ಹಸ್ತಾಂತರಿಸಲಾಯಿತು,

ಕಬ್ಬಿಣದ ಸ್ಟಾಂಡ್ ನ ತಯಾರಿಯ ವ್ಯವಸ್ಥೆಯನ್ನು ತತ್ವಮಸಿ ಇಂಡಸ್ಟ್ರೀಸ್ ಇಂದಬೆಟ್ಟು ಇದರ ಮಾಲಕ ಪ್ರಶಾಂತ್ ಗುಡಿಗಾರ್ ರವರು ಉಚಿತವಾಗಿ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಟೀಮ್ ದೇವನಾರಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಜೂ.8-ಜು.22 : ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ

Suddi Udaya

ಬೆಳ್ತಂಗಡಿ ತಾಲೂಕು ಹಾ.ಉ. ಕಾರ್ಯದರ್ಶಿಯವರ ವತಿಯಿಂದ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ ರವರಿಗೆ ಸನ್ಮಾನ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

Suddi Udaya
error: Content is protected !!