32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

ಉಜಿರೆ: ವಿದ್ಯಾರ್ಥಿಗಳಲ್ಲಿ ಕಲಿಕೆ ಜೊತೆ ಜೊತೆಗೆ ವಿವಿಧ ಚಟುವಟಿಕೆಗಳ ಸಂಯೋಜನೆ ಮಾಡಿ ಅವರ ಕಲಿಕಾ ಹರಿವನ್ನು ವಿಸ್ತಾರಗೊಳಿಸುವ ನಿಟ್ಟಿನಲ್ಲಿ ಆಯೋಜಿಸಿದ ಕಾರ್ಯಕ್ಷೇತ್ರ ಭೇಟಿ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ‘ಮಂಜೂಷಾ’ ವಸ್ತು ಸಂಗ್ರಹಾಲಯಕ್ಕೆ ವಿದ್ಯಾರ್ಥಿಗಳ ತಂಡದೊಂದಿಗೆ ಭೇಟಿ ನೀಡಲಾಯಿತು.

ಹಳೆಯ ಕಾಲದ ನೆನಪುಗಳ ಸಮಗ್ರ ಭಂಡಾರವೇ ಆಗಿರುವ ವಸ್ತು ಸಂಗ್ರಹಾಲಯವನ್ನು ಸಂಪೂರ್ಣವಾಗಿ ವೀಕ್ಷಿಸಿ, ಹಲವಾರು ಮಾಹಿತಿಗಳನ್ನು ಕಲೆ ಹಾಕಿದರು ಅಲ್ಲದೇ ತಮಗಿರುವ ಸಂಶಯಗಳನ್ನ ಅಲ್ಲಿನ ಸಿಬ್ಬಂದಿ ಗಳೊಂದಿಗೆ ಚರ್ಚಿಸಿ ಪರಿಹರಿಸಿಕೊಂಡರು.
ನಂತರ ಹಳೆಯ ವಿಭಿನ್ನ ವಿನೂತನ ಕಾರುಗಳ ಸಂಗ್ರಹಾಲಯಕ್ಕೆ ತೆರಳಿ ವೀಕ್ಷಣೆ ಮಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಸತಿ ನಿಲಯದ ಪಾಲಕರು ಜೊತೆಗಿದ್ದು ಸಹಕರಿಸಿದರು.

Related posts

ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya
error: Content is protected !!