September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

ಉಜಿರೆ: ವಿದ್ಯಾರ್ಥಿಗಳಲ್ಲಿ ಕಲಿಕೆ ಜೊತೆ ಜೊತೆಗೆ ವಿವಿಧ ಚಟುವಟಿಕೆಗಳ ಸಂಯೋಜನೆ ಮಾಡಿ ಅವರ ಕಲಿಕಾ ಹರಿವನ್ನು ವಿಸ್ತಾರಗೊಳಿಸುವ ನಿಟ್ಟಿನಲ್ಲಿ ಆಯೋಜಿಸಿದ ಕಾರ್ಯಕ್ಷೇತ್ರ ಭೇಟಿ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ‘ಮಂಜೂಷಾ’ ವಸ್ತು ಸಂಗ್ರಹಾಲಯಕ್ಕೆ ವಿದ್ಯಾರ್ಥಿಗಳ ತಂಡದೊಂದಿಗೆ ಭೇಟಿ ನೀಡಲಾಯಿತು.

ಹಳೆಯ ಕಾಲದ ನೆನಪುಗಳ ಸಮಗ್ರ ಭಂಡಾರವೇ ಆಗಿರುವ ವಸ್ತು ಸಂಗ್ರಹಾಲಯವನ್ನು ಸಂಪೂರ್ಣವಾಗಿ ವೀಕ್ಷಿಸಿ, ಹಲವಾರು ಮಾಹಿತಿಗಳನ್ನು ಕಲೆ ಹಾಕಿದರು ಅಲ್ಲದೇ ತಮಗಿರುವ ಸಂಶಯಗಳನ್ನ ಅಲ್ಲಿನ ಸಿಬ್ಬಂದಿ ಗಳೊಂದಿಗೆ ಚರ್ಚಿಸಿ ಪರಿಹರಿಸಿಕೊಂಡರು.
ನಂತರ ಹಳೆಯ ವಿಭಿನ್ನ ವಿನೂತನ ಕಾರುಗಳ ಸಂಗ್ರಹಾಲಯಕ್ಕೆ ತೆರಳಿ ವೀಕ್ಷಣೆ ಮಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಸತಿ ನಿಲಯದ ಪಾಲಕರು ಜೊತೆಗಿದ್ದು ಸಹಕರಿಸಿದರು.

Related posts

ಸೆಲೆಕ್ಷನ್ ಟ್ರಯಾಲ್ಸ್: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಲಿಶನ್ ಹೈಜಂಪ್‌ನಲ್ಲಿ ದ್ವಿತೀಯ-ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಚೌಪಲ್ ಕಾರ್ಯಕ್ರಮಕ್ಕೆ ಬೆಳ್ತಂಗಡಿಯಲ್ಲಿ ಚಾಲನೆ

Suddi Udaya
error: Content is protected !!