25.4 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

ಉಜಿರೆ: ಇಲ್ಲಿನ ಯುವವಾಹಿನಿ ಸಂಚಲನ ಸಮಿತಿಯ ವತಿಯಿಂದ ನಡೆದ 3ನೇ ವರ್ಷದ ಗುರುಪೂಜಾ ಕಾರ್ಯಕ್ರಮದ ನಂತರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ನೂತನ ಕಾರ್ಯದರ್ಶಿಯಾಗಿ ಉದಯ ಮಾಚಾರ್ ಇವರನ್ನು ಆಯ್ಕೆಮಾಡಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿಯ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ, ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು, ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾದ ಕಿಶೋರ್ ಪೆರ್ಲ, ಉಜಿರೆ ಗುರು ನಾರಾಯಣ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್ ಬರಮೇಲು, ಯುವ ವಾಹಿನಿಯ ಬೆಳ್ತಂಗಡಿ ಘಟಕದ ನಿರ್ದೇಶಕರಾದ ಮನೋಜ್ ಕುಂಜರ್ಪ ಮತ್ತು ಇತರರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

Related posts

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya
error: Content is protected !!