25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

ಉಜಿರೆ: ಇಲ್ಲಿನ ಯುವವಾಹಿನಿ ಸಂಚಲನ ಸಮಿತಿಯ ವತಿಯಿಂದ ನಡೆದ 3ನೇ ವರ್ಷದ ಗುರುಪೂಜಾ ಕಾರ್ಯಕ್ರಮದ ನಂತರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ನೂತನ ಕಾರ್ಯದರ್ಶಿಯಾಗಿ ಉದಯ ಮಾಚಾರ್ ಇವರನ್ನು ಆಯ್ಕೆಮಾಡಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿಯ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ, ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು, ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾದ ಕಿಶೋರ್ ಪೆರ್ಲ, ಉಜಿರೆ ಗುರು ನಾರಾಯಣ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್ ಬರಮೇಲು, ಯುವ ವಾಹಿನಿಯ ಬೆಳ್ತಂಗಡಿ ಘಟಕದ ನಿರ್ದೇಶಕರಾದ ಮನೋಜ್ ಕುಂಜರ್ಪ ಮತ್ತು ಇತರರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

Suddi Udaya
error: Content is protected !!