23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿಭಾಗದ ವಿದ್ಯಾರ್ಥಿ ಅಭಿಷೇಕ್.ಹೆಚ್. ಜಿ ಜೂನ್ ನಲ್ಲಿ ನಡೆದ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರಾಂಕ್ ನ್ನು ಪಡೆದು ಉತ್ಕೃ ಷ್ಟ ಸಾಧನೆಗೈದಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Related posts

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya
error: Content is protected !!