September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

ಉಜಿರೆಯಲ್ಲಿ ಟೈಲರ್ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕೆಂದು ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಜು. 01 ರಂದು ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಯಾವರಿಗೆ ಮನವಿ ಸಲ್ಲಿಸಲಾಯಿತು.


ಸ್ಥಳದಲ್ಲಿ ಜಿಲ್ಲೆಯ ನಿಕಟಪೂರ್ವ ಅಧ್ಯಕ್ಷ ಜಯಂತ್ ಉರ್ಲಾಂಡಿ, ಜಿಲ್ಲಾ ಸಮಿತಿಯ ಸದಸ್ಯರಾದ ಕುಶಾಲಪ್ಪ ಗೌಡ, ವಸಂತ್ ಪೂಜಾರಿ, ಕ್ಷೇತ್ರದ ಅಧ್ಯಕ್ಷೆ ವೇದಾವತಿ ಜನಾರ್ಧನ್, ಕಾರ್ಯದರ್ಶಿ ನಾಗೇಶ್ ಕುಮಾರ್, ಖಜಾಂಚಿ ರವೀಂದ್ರ ಗೇರುಕಟ್ಟೆ, ಸದಸ್ಯರಾದ ಜಯಾ ಚಿದಾನಂದ್, ಉಜಿರೆ ವಲಯದ ಕಾರ್ಯದರ್ಶಿ ಜೀನತ್, ಬೆಳ್ತಂಗಡಿ ವಲಯದ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಅಭಾಸಾಪ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!