25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಲ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ದುರಸ್ತಿಯಾಗದೆ ಕಟ್ಟಡದ ಅಂಚುಗಳು, ಪಕ್ಕಾಸು, ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಆದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ತಿಳಿಸಿದ್ದಾರೆ.

1983 ರಲ್ಲಿ ನಿರ್ಮಾಣವಾದಂತ ಶಾಲೆಯಾಗಿರುತ್ತದೆ ಈವರೆಗೆ ಯಾವುದು ದುರಸ್ತಿ ಆಗಿರುವುದಿಲ್ಲ ಕಟ್ಟಡದ ಅಂಚುಗಳು, ಪಕ್ಕಾಸು ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಅಲ್ಲದೆ ಈ ಶಾಲೆಯಲ್ಲಿ ಸಮರ್ಪಕವಾದ ಯಾವುದೇ ರೀತಿಯ ಶೌಚಾಲಯ ಇರುವುದಿಲ್ಲ ಗಾಳಿ ಮಳೆಗೆ ಎಲ್ಲಾ ಸೀಟುಗಳು ಹಾರಿಹೋಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಆದಷ್ಟು ಬೇಗ ಇದನ್ನು ಸರಿಪಡಿಸುವಂತೆ ಶಾಲಾ ಮಂಡಳಿ ತಿಳಿಸಿದೆ.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!