July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಲ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ದುರಸ್ತಿಯಾಗದೆ ಕಟ್ಟಡದ ಅಂಚುಗಳು, ಪಕ್ಕಾಸು, ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಆದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ತಿಳಿಸಿದ್ದಾರೆ.

1983 ರಲ್ಲಿ ನಿರ್ಮಾಣವಾದಂತ ಶಾಲೆಯಾಗಿರುತ್ತದೆ ಈವರೆಗೆ ಯಾವುದು ದುರಸ್ತಿ ಆಗಿರುವುದಿಲ್ಲ ಕಟ್ಟಡದ ಅಂಚುಗಳು, ಪಕ್ಕಾಸು ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಅಲ್ಲದೆ ಈ ಶಾಲೆಯಲ್ಲಿ ಸಮರ್ಪಕವಾದ ಯಾವುದೇ ರೀತಿಯ ಶೌಚಾಲಯ ಇರುವುದಿಲ್ಲ ಗಾಳಿ ಮಳೆಗೆ ಎಲ್ಲಾ ಸೀಟುಗಳು ಹಾರಿಹೋಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಆದಷ್ಟು ಬೇಗ ಇದನ್ನು ಸರಿಪಡಿಸುವಂತೆ ಶಾಲಾ ಮಂಡಳಿ ತಿಳಿಸಿದೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!