23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಲ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ದುರಸ್ತಿಯಾಗದೆ ಕಟ್ಟಡದ ಅಂಚುಗಳು, ಪಕ್ಕಾಸು, ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಆದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ತಿಳಿಸಿದ್ದಾರೆ.

1983 ರಲ್ಲಿ ನಿರ್ಮಾಣವಾದಂತ ಶಾಲೆಯಾಗಿರುತ್ತದೆ ಈವರೆಗೆ ಯಾವುದು ದುರಸ್ತಿ ಆಗಿರುವುದಿಲ್ಲ ಕಟ್ಟಡದ ಅಂಚುಗಳು, ಪಕ್ಕಾಸು ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಅಲ್ಲದೆ ಈ ಶಾಲೆಯಲ್ಲಿ ಸಮರ್ಪಕವಾದ ಯಾವುದೇ ರೀತಿಯ ಶೌಚಾಲಯ ಇರುವುದಿಲ್ಲ ಗಾಳಿ ಮಳೆಗೆ ಎಲ್ಲಾ ಸೀಟುಗಳು ಹಾರಿಹೋಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಆದಷ್ಟು ಬೇಗ ಇದನ್ನು ಸರಿಪಡಿಸುವಂತೆ ಶಾಲಾ ಮಂಡಳಿ ತಿಳಿಸಿದೆ.

Related posts

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya
error: Content is protected !!