31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಪೂರ್ಣಿಮಾ ಕೆಎಂ ಇವರು ಭಾರತೀಯ ವೈದ್ಯ ಲೋಕದ ದಂತಕಥೆಯಾಗಿರುವ ಡಾ| ಬಿದನ್ ಚoದ್ರ ರಾಯ್ ಇವರ ಜನ್ಮದಿನ ಹಾಗೂ ಪುಣ್ಯಸ್ಮರಣೆಯ ದಿನವಾಗಿರುವ ಜು.1ನ್ನು ರಾಷ್ಟ್ರೀಯ ವೈದ್ಯರ ದಿನವಾಗಿ ಆಚರಿಸಲಾಗುತ್ತಿದ್ದು ಅವರ ಸೇವಾ ತತ್ಪರತೆಯನ್ನು ತಿಳಿಸಿ ನಮ್ಮ ಆರೋಗ್ಯವನ್ನು ಕಾಪಾಡುವ ವೈದ್ಯರಿಗೆ ಗೌರವವನ್ನು ಸಲ್ಲಿಸುವ ಈ ದಿನದ ಮಹತ್ವವನ್ನು ತಿಳಿಸಿದರು.


ಮುಖ್ಯೋಪಾಧ್ಯಾಯ ಕಮಲ್ ತೇಜ್ ರಜಪೂತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಿಕ್ಷಕಿ ಶ್ರೀಮತಿ ಶ್ರೀಜಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya
error: Content is protected !!