25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಪೂರ್ಣಿಮಾ ಕೆಎಂ ಇವರು ಭಾರತೀಯ ವೈದ್ಯ ಲೋಕದ ದಂತಕಥೆಯಾಗಿರುವ ಡಾ| ಬಿದನ್ ಚoದ್ರ ರಾಯ್ ಇವರ ಜನ್ಮದಿನ ಹಾಗೂ ಪುಣ್ಯಸ್ಮರಣೆಯ ದಿನವಾಗಿರುವ ಜು.1ನ್ನು ರಾಷ್ಟ್ರೀಯ ವೈದ್ಯರ ದಿನವಾಗಿ ಆಚರಿಸಲಾಗುತ್ತಿದ್ದು ಅವರ ಸೇವಾ ತತ್ಪರತೆಯನ್ನು ತಿಳಿಸಿ ನಮ್ಮ ಆರೋಗ್ಯವನ್ನು ಕಾಪಾಡುವ ವೈದ್ಯರಿಗೆ ಗೌರವವನ್ನು ಸಲ್ಲಿಸುವ ಈ ದಿನದ ಮಹತ್ವವನ್ನು ತಿಳಿಸಿದರು.


ಮುಖ್ಯೋಪಾಧ್ಯಾಯ ಕಮಲ್ ತೇಜ್ ರಜಪೂತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಿಕ್ಷಕಿ ಶ್ರೀಮತಿ ಶ್ರೀಜಾ ಕಾರ್ಯಕ್ರಮ ನಿರ್ವಹಿಸಿದರು.

Related posts

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya
error: Content is protected !!