22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಯಲು ಅಪ್ಪಿಲ ಅರ್ಬಿಬೊಟ್ಟು ಎಂಬಲ್ಲಿ ಕಾಲು ಸಂಕವೊಂದು ಕುಸಿಯುವ ಹಂತದಲ್ಲಿದ್ದು, ಇದರ ಸಮೀಪದಲ್ಲೇ 3 ಮಾವಿನ ಮರ ಕೂಡ ಅಪಾಯಕಾರಿ ಹಂತದಲ್ಲಿದೆ.


ಈ ಮಾಹಿತಿ ತಿಳಿದು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಬಿ. ಅಶ್ರಫ್ ಮತ್ತು ರಮೇಶ್ ಕೆ ಅವರು ಸ್ಥಳಕ್ಕೆ ಭೇಟಿ ನೀಡಿ ಜನರ ಅಹವಾಲು ಆಲಿಸಿದ್ದಾರೆ. ಅಂತೆಯೇ ಈ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

Related posts

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರವರಿಂದ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಕ್ರಾಡಿ ಶಾಖೆಯ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಉದ್ಘಾಟನೆ

Suddi Udaya
error: Content is protected !!