23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಯಲು ಅಪ್ಪಿಲ ಅರ್ಬಿಬೊಟ್ಟು ಎಂಬಲ್ಲಿ ಕಾಲು ಸಂಕವೊಂದು ಕುಸಿಯುವ ಹಂತದಲ್ಲಿದ್ದು, ಇದರ ಸಮೀಪದಲ್ಲೇ 3 ಮಾವಿನ ಮರ ಕೂಡ ಅಪಾಯಕಾರಿ ಹಂತದಲ್ಲಿದೆ.


ಈ ಮಾಹಿತಿ ತಿಳಿದು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಬಿ. ಅಶ್ರಫ್ ಮತ್ತು ರಮೇಶ್ ಕೆ ಅವರು ಸ್ಥಳಕ್ಕೆ ಭೇಟಿ ನೀಡಿ ಜನರ ಅಹವಾಲು ಆಲಿಸಿದ್ದಾರೆ. ಅಂತೆಯೇ ಈ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya
error: Content is protected !!