25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆರಾಜಕೀಯ

ಬಂಟ್ವಾಳ :ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ನೂತನ ಕಾರ್ಯದರ್ಶಿಯಾಗಿ ರಾಯಿ ಗ್ರಾಮದ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆಯಾಗಿದ್ದಾರೆ.

ಬಂಟ್ವಾಳ :ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ನೂತನ ಕಾರ್ಯದರ್ಶಿಯಾಗಿ ರಾಯಿ ಗ್ರಾಮದ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಬೂತ್ ಸಮಿತಿಯ ಸಕ್ರಿಯ ಸದಸ್ಯರಾಗಿ ಅನುಭವ ಹೊಂದಿರುವ ಇವರು, ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಶಕ್ತಿ ಕೇಂದ್ರದ ಪ್ರಮುಖರಾಗಿದ್ದುಕೊಂಡು, ಪ್ರಸ್ತುತ ರಾಯಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿ ಹಾಲಿ ಸದಸ್ಯರಾಗಿ, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯಲ್ಲಿ 2ನೇ ಭಾರಿಗೆ ಉಪಾಧ್ಯಕ್ಷರಾಗಿ, ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಹೊಕ್ಕಾಡಿಗೋಳಿ ಕಂಬಳದ ಸತತ 8 ನೇ ಭಾರಿಗೆ ಅಧ್ಯಕ್ಷರಾಗಿ, ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ರಾಯಿ ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾಗಿ,ಸಿದ್ದಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವ ಸಲಹೆಗಾರರಾಗಿ,ಕೊಯಿಲ ಶಾರದೋತ್ಸವ ಸಮಿತಿಯ ಸಂಘಟರಾಗಿ, ಅಲ್ಲದೆ ವಿವಿಧ ಸಂಘ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿವ ಇವರು ಬಿಜೆಪಿ ಬಂಟ್ವಾಳ ಮಂಡಲದ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ.

Related posts

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

Suddi Udaya

ಕಳಿಯ, ನ್ಯಾಯತರ್ಪು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya
error: Content is protected !!