September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

ವೇಣೂರು: ಇಲ್ಲಿಯ ಬಜಿರೆ ಗ್ರಾಮದ ತಿಮರಡ್ಡ ಮನೆಯ ದುಗ್ಗಪ್ಪ ಗೌಡ (74ವ) ರವರು ಜು.1 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಪ್ರಗತಿಪರ ಕೃಷಿಕರಾಗಿದ್ದು, ಹಲವಾರು ವರ್ಷಗಳಿಂದ ನಾಟಿ ವೈದ್ಯರಾಗಿ ಸೇವೆ ಸಲ್ಲಿಸಿರುತ್ತಾರೆ.

ಮೃತರು ಪತ್ನಿ ವಿಮಲ, ಮಕ್ಕಳಾದ ಅವಿನಾಶ್, ಅಕ್ಷತಾ, ರಿತೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗಾಳಿ ಮಳೆಗೆ ಸವಣಾಲು ಬೇಬಿಯವರ ಮನೆಗೆ ಹಾನಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya
error: Content is protected !!