July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ಕಾರ್ಯಕಾರ ನಡೆಯಿತು.

ಕಾರ್ಯಕ್ರಮದಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನೊಂದಿಗೆ ಜಂಟಿಯಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪೋಕ್ಸೋ ಕಾಯ್ದೆಯ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಹೆಡ್ ಕಾನ್ಸ್ಟೇಬಲ್ ಡಬ್ಲ್ಯೂ ಹೆಚ್ ಸಿ ಶ್ರೀಮತಿ ಸುನಿತಾ ಆಗಮಿಸಿ ಸೂಕ್ತ ಸಲಹೆ ಸೂಚನೆಗಳೊಂದಿಗೆ ಜಾಗೃತಿ ಮೂಡಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು .ಕುಮಾರಿ ದೀಪ್ತಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಸಹಶಿಕ್ಷಕಿ ಕಸ್ತೂರಿ, ಚೇತನ, ಮುರಳಿ ಪಿ, ಲೀನಾ ಪಿಂಟೋ ಸಹಕರಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು.

Related posts

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya
error: Content is protected !!