25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ಕಾರ್ಯಕಾರ ನಡೆಯಿತು.

ಕಾರ್ಯಕ್ರಮದಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನೊಂದಿಗೆ ಜಂಟಿಯಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪೋಕ್ಸೋ ಕಾಯ್ದೆಯ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಹೆಡ್ ಕಾನ್ಸ್ಟೇಬಲ್ ಡಬ್ಲ್ಯೂ ಹೆಚ್ ಸಿ ಶ್ರೀಮತಿ ಸುನಿತಾ ಆಗಮಿಸಿ ಸೂಕ್ತ ಸಲಹೆ ಸೂಚನೆಗಳೊಂದಿಗೆ ಜಾಗೃತಿ ಮೂಡಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು .ಕುಮಾರಿ ದೀಪ್ತಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಸಹಶಿಕ್ಷಕಿ ಕಸ್ತೂರಿ, ಚೇತನ, ಮುರಳಿ ಪಿ, ಲೀನಾ ಪಿಂಟೋ ಸಹಕರಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು.

Related posts

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya
error: Content is protected !!