23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಹಿಂಬದಿ ಶವಗಾರದ ಪಕ್ಕದಲ್ಲಿ ಕೊಳಕು ನೀರು ಗುಂಡಿಯಲ್ಲಿ ತುಂಬಿಕೊಂಡು ಆ ಗಬ್ಬು ವಾಸನೆಯಲ್ಲಿ ದಾರಿಯಲ್ಲಿ ಹೋಗಲು ಬಹಳ ಕಷ್ಟವಾಗುತ್ತಿದೆ. ಅದು ಅಲ್ಲದೆ ಮೃತ ಶವವನ್ನು ಶವಗಾರಕ್ಕೆ ತಂದಾಗ ಅಲ್ಲಿ ಬಹಳಷ್ಟು ಮಂದಿ ಸೇರುತ್ತಾರೆ, ಆದರೆ ಅಲ್ಲಿ ಈ ಕೊಳಕು ನೀರಿನ ವಾಸನೆಯಿಂದ ಜನರು ತಿರುಗಾಡಲು ಸಾಧ್ಯವಾಗುತ್ತಿಲ್ಲ. ಯಾವ ಅಧಿಕಾರಿಗೆ ದೂರು ಕೊಡಬೇಕು ಅಂತ ತಿಳಿಯುತ್ತಿಲ್ಲ. ಅದೂ ಅಲ್ಲದೆ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೂ ಇದರ ಪರಿಣಾಮ ಡೆಂಗ್ಯೂ ಜ್ವರ ಬಾದಿಸಬಹುದು. ಆದುದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಬೇಕಾಗಿ ಅಶ್ರಫ್ ಕಟ್ಟೆ ಆಗ್ರಹಿಸಿದ್ದಾರೆ.

Related posts

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya
error: Content is protected !!