22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಹಿಂಬದಿ ಶವಗಾರದ ಪಕ್ಕದಲ್ಲಿ ಕೊಳಕು ನೀರು ಗುಂಡಿಯಲ್ಲಿ ತುಂಬಿಕೊಂಡು ಆ ಗಬ್ಬು ವಾಸನೆಯಲ್ಲಿ ದಾರಿಯಲ್ಲಿ ಹೋಗಲು ಬಹಳ ಕಷ್ಟವಾಗುತ್ತಿದೆ. ಅದು ಅಲ್ಲದೆ ಮೃತ ಶವವನ್ನು ಶವಗಾರಕ್ಕೆ ತಂದಾಗ ಅಲ್ಲಿ ಬಹಳಷ್ಟು ಮಂದಿ ಸೇರುತ್ತಾರೆ, ಆದರೆ ಅಲ್ಲಿ ಈ ಕೊಳಕು ನೀರಿನ ವಾಸನೆಯಿಂದ ಜನರು ತಿರುಗಾಡಲು ಸಾಧ್ಯವಾಗುತ್ತಿಲ್ಲ. ಯಾವ ಅಧಿಕಾರಿಗೆ ದೂರು ಕೊಡಬೇಕು ಅಂತ ತಿಳಿಯುತ್ತಿಲ್ಲ. ಅದೂ ಅಲ್ಲದೆ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೂ ಇದರ ಪರಿಣಾಮ ಡೆಂಗ್ಯೂ ಜ್ವರ ಬಾದಿಸಬಹುದು. ಆದುದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಬೇಕಾಗಿ ಅಶ್ರಫ್ ಕಟ್ಟೆ ಆಗ್ರಹಿಸಿದ್ದಾರೆ.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya
error: Content is protected !!