September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

ಮೊಗ್ರು : ಮೊಗ್ರು ಗ್ರಾಮದ ಶ್ರೀರಾಮ ಶಿಶು ಮಂದಿರದಲ್ಲಿ ಜು.1 ರಂದು ವನಮಹೋತ್ಸವ ಆಚರಿಸಲಾಯಿತು.

ಶ್ರೀರಾಮ ಶಿಶುಮಂದಿರದ ಅಧ್ಯಕ್ಷ ರಮೇಶ್ ನೆಕ್ಕರಾಜೆ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಸುರೇಖಾ, ವಿನಯ್ ಉಪಸ್ಥಿತರಿದ್ದರು. ಹಸಿರು ದಿನ ಎಂಬ ಶೀರ್ಷಿಕೆಯಡಿ ಚಿಣ್ಣರೆಲ್ಲ ಸಂಭ್ರಮಿಸಿದರು. ಹಸಿರು ಉಳಿಸಿ ಬೆಳೆಸಿ ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶ್ವಸ್ವಿಯಾಗಿ ನೆರವೇರಿತು.
ಮಾತಾಜಿ ಪುಷ್ಪಲತಾ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು. ಮಾತಾಜಿ ಗೀತಾ ಧನ್ಯವಾದವಿತ್ತರು. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya

ಜಡಿಮಳೆ:ಸುಲ್ಕೇರಿಮೊಗ್ರು ವರ್ಪಾಳೆ, ಪಂಜಾಲಗುಡ್ಡೆ, ಪೋರಿಜ ಸಂಪರ್ಕ ರಸ್ತೆ ಕಡಿತ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಸೆ. 6 : ಬಂಟರ ಯಾನೆ ನಾಡವರ ಸಂಘದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
error: Content is protected !!