April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

ಶಿಶಿಲ: ಇಲ್ಲಿಯ ಕೊಳಂಬೆ ಮನೆ ದಿ|ನಾರಾಯಣ ಮಲೆಕುಡಿಯ ಇವರ ಪತ್ನಿ ಅಕ್ಕು (80ವ) ಅವರು ಜು.01ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪುತ್ರರಾದ ಚಂದ್ರ, ಶ್ರೀನಿವಾಸ, ಶಿಶಿಲ ಗ್ರಾ.ಪಂ. ಸಿಬ್ಬಂದಿ ಸುಂದರ, ಕಿಟ್ಟಪ್ಪ , ಓರ್ವ ಪುತ್ರಿ ವಸಂತಿ , ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya
error: Content is protected !!