32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

ಶಿಶಿಲ: ಇಲ್ಲಿಯ ಕೊಳಂಬೆ ಮನೆ ದಿ|ನಾರಾಯಣ ಮಲೆಕುಡಿಯ ಇವರ ಪತ್ನಿ ಅಕ್ಕು (80ವ) ಅವರು ಜು.01ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪುತ್ರರಾದ ಚಂದ್ರ, ಶ್ರೀನಿವಾಸ, ಶಿಶಿಲ ಗ್ರಾ.ಪಂ. ಸಿಬ್ಬಂದಿ ಸುಂದರ, ಕಿಟ್ಟಪ್ಪ , ಓರ್ವ ಪುತ್ರಿ ವಸಂತಿ , ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಗ್ರಾ. ಪಂ. ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya
error: Content is protected !!