ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

Updated on:

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಗುಂಪಲಾಜೆ ನಿವಾಸಿ ಸತೀಶ್ ಕುಲಾಲ್ (32ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.೨ರಂದು ನಡೆದಿದೆ.

ಮೃತರು ಪತ್ನಿ ಮಂಜುಳಾ, ಪುಟ್ಟ ಮಗು, ತಂದೆ-ತಾಯಿ, ಸಹೋದರರನ್ನು ಅಗಲಿದ್ದಾರೆ. ಇವರು ಸ್ವಂತ ಪಿಕಪ್ ಹೊಂದಿದ್ದು, ಚಾಲಕರಾಗಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತಿಚೆಗಷ್ಟೇ ತಮ್ಮ ಪಿಕಪ್ ಮಾರಿ ಇನ್ನೋಂದು ಪಿಕಾಫ್ ಖರೀದಿಸಿದ್ದರು. ಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಅವರು ಚೀಟಿಯನ್ನು ಬರೆದಿಟ್ಟಿದ್ದಾರೆ ಎನ್ನಲಾಗಿದೆ.

Leave a Comment

error: Content is protected !!