22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಗುಂಪಲಾಜೆ ನಿವಾಸಿ ಸತೀಶ್ ಕುಲಾಲ್ (32ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.೨ರಂದು ನಡೆದಿದೆ.

ಮೃತರು ಪತ್ನಿ ಮಂಜುಳಾ, ಪುಟ್ಟ ಮಗು, ತಂದೆ-ತಾಯಿ, ಸಹೋದರರನ್ನು ಅಗಲಿದ್ದಾರೆ. ಇವರು ಸ್ವಂತ ಪಿಕಪ್ ಹೊಂದಿದ್ದು, ಚಾಲಕರಾಗಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತಿಚೆಗಷ್ಟೇ ತಮ್ಮ ಪಿಕಪ್ ಮಾರಿ ಇನ್ನೋಂದು ಪಿಕಾಫ್ ಖರೀದಿಸಿದ್ದರು. ಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಅವರು ಚೀಟಿಯನ್ನು ಬರೆದಿಟ್ಟಿದ್ದಾರೆ ಎನ್ನಲಾಗಿದೆ.

Related posts

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!