25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

ಉಜಿರೆ: ವಿದ್ಯಾರ್ಥಿಗಳಲ್ಲಿ ಕಲಿಕೆ ಜೊತೆ ಜೊತೆಗೆ ವಿವಿಧ ಚಟುವಟಿಕೆಗಳ ಸಂಯೋಜನೆ ಮಾಡಿ ಅವರ ಕಲಿಕಾ ಹರಿವನ್ನು ವಿಸ್ತಾರಗೊಳಿಸುವ ನಿಟ್ಟಿನಲ್ಲಿ ಆಯೋಜಿಸಿದ ಕಾರ್ಯಕ್ಷೇತ್ರ ಭೇಟಿ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ‘ಮಂಜೂಷಾ’ ವಸ್ತು ಸಂಗ್ರಹಾಲಯಕ್ಕೆ ವಿದ್ಯಾರ್ಥಿಗಳ ತಂಡದೊಂದಿಗೆ ಭೇಟಿ ನೀಡಲಾಯಿತು.

ಹಳೆಯ ಕಾಲದ ನೆನಪುಗಳ ಸಮಗ್ರ ಭಂಡಾರವೇ ಆಗಿರುವ ವಸ್ತು ಸಂಗ್ರಹಾಲಯವನ್ನು ಸಂಪೂರ್ಣವಾಗಿ ವೀಕ್ಷಿಸಿ, ಹಲವಾರು ಮಾಹಿತಿಗಳನ್ನು ಕಲೆ ಹಾಕಿದರು ಅಲ್ಲದೇ ತಮಗಿರುವ ಸಂಶಯಗಳನ್ನ ಅಲ್ಲಿನ ಸಿಬ್ಬಂದಿ ಗಳೊಂದಿಗೆ ಚರ್ಚಿಸಿ ಪರಿಹರಿಸಿಕೊಂಡರು.
ನಂತರ ಹಳೆಯ ವಿಭಿನ್ನ ವಿನೂತನ ಕಾರುಗಳ ಸಂಗ್ರಹಾಲಯಕ್ಕೆ ತೆರಳಿ ವೀಕ್ಷಣೆ ಮಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಸತಿ ನಿಲಯದ ಪಾಲಕರು ಜೊತೆಗಿದ್ದು ಸಹಕರಿಸಿದರು.

Related posts

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya
error: Content is protected !!