September 6, 2026
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

ಉಜಿರೆ: ಇಲ್ಲಿನ ಯುವವಾಹಿನಿ ಸಂಚಲನ ಸಮಿತಿಯ ವತಿಯಿಂದ ನಡೆದ 3ನೇ ವರ್ಷದ ಗುರುಪೂಜಾ ಕಾರ್ಯಕ್ರಮದ ನಂತರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ನೂತನ ಕಾರ್ಯದರ್ಶಿಯಾಗಿ ಉದಯ ಮಾಚಾರ್ ಇವರನ್ನು ಆಯ್ಕೆಮಾಡಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿಯ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ, ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು, ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾದ ಕಿಶೋರ್ ಪೆರ್ಲ, ಉಜಿರೆ ಗುರು ನಾರಾಯಣ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್ ಬರಮೇಲು, ಯುವ ವಾಹಿನಿಯ ಬೆಳ್ತಂಗಡಿ ಘಟಕದ ನಿರ್ದೇಶಕರಾದ ಮನೋಜ್ ಕುಂಜರ್ಪ ಮತ್ತು ಇತರರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

Related posts

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

Suddi Udaya
error: Content is protected !!