ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿಭಾಗದ ವಿದ್ಯಾರ್ಥಿ ಅಭಿಷೇಕ್.ಹೆಚ್. ಜಿ ಜೂನ್ ನಲ್ಲಿ ನಡೆದ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರಾಂಕ್ ನ್ನು ಪಡೆದು ಉತ್ಕೃ ಷ್ಟ ಸಾಧನೆಗೈದಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Related posts

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಕು.ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಒಪ್ಪಿಗೆ : ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya
error: Content is protected !!