23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

ಕುವೆಟ್ಟು: ಬರಾಯ ಆಟೋ ಚಾಲಕ ರಾಜೇಶ್ ಪೂಜಾರಿರವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ.25 ಸಾವಿರ ವೈದ್ಯಕೀಯ ನೆರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಹರೀಶ್, ರಾಜೇಶ್, ಕುವೆಟ್ಟು ಬೂತ್ ಸಮಿತಿ ಅಧ್ಯಕ್ಷರಾದ ನಾರಾಯಣ ಆಚಾರ್ಯ, ದಯಾನಂದ, ಪ್ರದೀಪ್, ಸಾಯಿರಾಂ ಫ್ರೆಂಡ್ಸ್ ಶಕ್ತಿನಗರ ಸದಸ್ಯರು ಉಪಸ್ಥಿತರಿದ್ದರು.

Related posts

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ತೆಕ್ಕಾರಿನ ಗುರುಕಿರಣ್ ಆಯ್ಕೆ

Suddi Udaya

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Suddi Udaya
error: Content is protected !!