25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

ಉಜಿರೆಯಲ್ಲಿ ಟೈಲರ್ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕೆಂದು ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಜು. 01 ರಂದು ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಯಾವರಿಗೆ ಮನವಿ ಸಲ್ಲಿಸಲಾಯಿತು.


ಸ್ಥಳದಲ್ಲಿ ಜಿಲ್ಲೆಯ ನಿಕಟಪೂರ್ವ ಅಧ್ಯಕ್ಷ ಜಯಂತ್ ಉರ್ಲಾಂಡಿ, ಜಿಲ್ಲಾ ಸಮಿತಿಯ ಸದಸ್ಯರಾದ ಕುಶಾಲಪ್ಪ ಗೌಡ, ವಸಂತ್ ಪೂಜಾರಿ, ಕ್ಷೇತ್ರದ ಅಧ್ಯಕ್ಷೆ ವೇದಾವತಿ ಜನಾರ್ಧನ್, ಕಾರ್ಯದರ್ಶಿ ನಾಗೇಶ್ ಕುಮಾರ್, ಖಜಾಂಚಿ ರವೀಂದ್ರ ಗೇರುಕಟ್ಟೆ, ಸದಸ್ಯರಾದ ಜಯಾ ಚಿದಾನಂದ್, ಉಜಿರೆ ವಲಯದ ಕಾರ್ಯದರ್ಶಿ ಜೀನತ್, ಬೆಳ್ತಂಗಡಿ ವಲಯದ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!