25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಲ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ದುರಸ್ತಿಯಾಗದೆ ಕಟ್ಟಡದ ಅಂಚುಗಳು, ಪಕ್ಕಾಸು, ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಆದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ತಿಳಿಸಿದ್ದಾರೆ.

1983 ರಲ್ಲಿ ನಿರ್ಮಾಣವಾದಂತ ಶಾಲೆಯಾಗಿರುತ್ತದೆ ಈವರೆಗೆ ಯಾವುದು ದುರಸ್ತಿ ಆಗಿರುವುದಿಲ್ಲ ಕಟ್ಟಡದ ಅಂಚುಗಳು, ಪಕ್ಕಾಸು ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಅಲ್ಲದೆ ಈ ಶಾಲೆಯಲ್ಲಿ ಸಮರ್ಪಕವಾದ ಯಾವುದೇ ರೀತಿಯ ಶೌಚಾಲಯ ಇರುವುದಿಲ್ಲ ಗಾಳಿ ಮಳೆಗೆ ಎಲ್ಲಾ ಸೀಟುಗಳು ಹಾರಿಹೋಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಆದಷ್ಟು ಬೇಗ ಇದನ್ನು ಸರಿಪಡಿಸುವಂತೆ ಶಾಲಾ ಮಂಡಳಿ ತಿಳಿಸಿದೆ.

Related posts

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya
error: Content is protected !!