ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಲ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ದುರಸ್ತಿಯಾಗದೆ ಕಟ್ಟಡದ ಅಂಚುಗಳು, ಪಕ್ಕಾಸು, ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಆದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ತಿಳಿಸಿದ್ದಾರೆ.

1983 ರಲ್ಲಿ ನಿರ್ಮಾಣವಾದಂತ ಶಾಲೆಯಾಗಿರುತ್ತದೆ ಈವರೆಗೆ ಯಾವುದು ದುರಸ್ತಿ ಆಗಿರುವುದಿಲ್ಲ ಕಟ್ಟಡದ ಅಂಚುಗಳು, ಪಕ್ಕಾಸು ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಅಲ್ಲದೆ ಈ ಶಾಲೆಯಲ್ಲಿ ಸಮರ್ಪಕವಾದ ಯಾವುದೇ ರೀತಿಯ ಶೌಚಾಲಯ ಇರುವುದಿಲ್ಲ ಗಾಳಿ ಮಳೆಗೆ ಎಲ್ಲಾ ಸೀಟುಗಳು ಹಾರಿಹೋಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಆದಷ್ಟು ಬೇಗ ಇದನ್ನು ಸರಿಪಡಿಸುವಂತೆ ಶಾಲಾ ಮಂಡಳಿ ತಿಳಿಸಿದೆ.

Related posts

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya
error: Content is protected !!