July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಲ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ದುರಸ್ತಿಯಾಗದೆ ಕಟ್ಟಡದ ಅಂಚುಗಳು, ಪಕ್ಕಾಸು, ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಆದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ತಿಳಿಸಿದ್ದಾರೆ.

1983 ರಲ್ಲಿ ನಿರ್ಮಾಣವಾದಂತ ಶಾಲೆಯಾಗಿರುತ್ತದೆ ಈವರೆಗೆ ಯಾವುದು ದುರಸ್ತಿ ಆಗಿರುವುದಿಲ್ಲ ಕಟ್ಟಡದ ಅಂಚುಗಳು, ಪಕ್ಕಾಸು ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ ಅಲ್ಲದೆ ಈ ಶಾಲೆಯಲ್ಲಿ ಸಮರ್ಪಕವಾದ ಯಾವುದೇ ರೀತಿಯ ಶೌಚಾಲಯ ಇರುವುದಿಲ್ಲ ಗಾಳಿ ಮಳೆಗೆ ಎಲ್ಲಾ ಸೀಟುಗಳು ಹಾರಿಹೋಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಆದಷ್ಟು ಬೇಗ ಇದನ್ನು ಸರಿಪಡಿಸುವಂತೆ ಶಾಲಾ ಮಂಡಳಿ ತಿಳಿಸಿದೆ.

Related posts

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಬೆಳ್ತಂಗಡಿ: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪ.ಪಂ. ಖಾಯಂ ಪೌರಕಾರ್ಮಿಕರಿಗೆ ಸನ್ಮಾನ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ :

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!