ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಪೂರ್ಣಿಮಾ ಕೆಎಂ ಇವರು ಭಾರತೀಯ ವೈದ್ಯ ಲೋಕದ ದಂತಕಥೆಯಾಗಿರುವ ಡಾ| ಬಿದನ್ ಚoದ್ರ ರಾಯ್ ಇವರ ಜನ್ಮದಿನ ಹಾಗೂ ಪುಣ್ಯಸ್ಮರಣೆಯ ದಿನವಾಗಿರುವ ಜು.1ನ್ನು ರಾಷ್ಟ್ರೀಯ ವೈದ್ಯರ ದಿನವಾಗಿ ಆಚರಿಸಲಾಗುತ್ತಿದ್ದು ಅವರ ಸೇವಾ ತತ್ಪರತೆಯನ್ನು ತಿಳಿಸಿ ನಮ್ಮ ಆರೋಗ್ಯವನ್ನು ಕಾಪಾಡುವ ವೈದ್ಯರಿಗೆ ಗೌರವವನ್ನು ಸಲ್ಲಿಸುವ ಈ ದಿನದ ಮಹತ್ವವನ್ನು ತಿಳಿಸಿದರು.


ಮುಖ್ಯೋಪಾಧ್ಯಾಯ ಕಮಲ್ ತೇಜ್ ರಜಪೂತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಿಕ್ಷಕಿ ಶ್ರೀಮತಿ ಶ್ರೀಜಾ ಕಾರ್ಯಕ್ರಮ ನಿರ್ವಹಿಸಿದರು.

Related posts

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya
error: Content is protected !!