22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

ಬೆಳ್ತಂಗಡಿ : ಜು.1 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜು.1 ರಂದು ರಾತ್ರಿ ಯಕ್ಷಗಾನ ವೈಭವ ಜರುಗಿತು.
ಕಳಿಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು. ಯಕ್ಷಗಾನ ಕಲಾವಿದ ದಿವಾಕರ ಆಚಾರ್ಯ, ಸುರೇಶ ಕುಮಾರ್ ಆರ್.ಎನ್. ಅಶೋಕ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಲಾವಿದರಿಗೆ ಶಾಲು ಹೊದಿಸಿ ಗೌರವಿಸಿದರು.


ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಮಳೆಗಾಲದ ಮಹೋನ್ನತ ತೆಂಕು ಮತ್ತು ಬಡಗು ಸಂಯೋಜನೆಯಲ್ಲಿ ಭಾಗವತರಾಗಿ ಸತೀಶ ಶೆಟ್ಟಿ ಪಟ್ಲ,ಸೃಜನ್ ಹೆಗಡೆ, ಸುಧೀರ್ ಭಟ್ ಪೆರ್ಡೂರು, ಶಶಾಂಕ ಎಲಿಮಲೆ,ಹಿಮ್ಮೇಳ ತೆಂಕು:ಗುರು ಪ್ರಸಾದ್ ಬೊಳಿಂಜಡ್ಕ,ಕೌಶಿಕ್ ರಾವ್ ಪುತ್ತಿಗೆ,ಬಡಗು:ಶಶಿಕುಮಾರ್ ಆಚಾರ್ಯ ಉಡುಪಿ,ಪ್ರಜ್ವಲ್ ಕುಮಾರ್ ಮುಂದಾಡಿ, ಚಕ್ರತಾಳ: ಸುಂದರ ನಾಯ್ಕಪಾಣಾಜೆ, ನಿರೂಪಣೆ: ವಿನಾಯಕ ಭಟ್ ಗಾಳಿಮನೆ ಯಕ್ಷ ವೈಭವ ವನ್ನು ನಡೆಸಿದರು.


ನಾಳ ಯಕ್ಷಕೂಟ ಅಧ್ಯಕ್ಷರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತೃತ್ವ ವಹಿಸಿದ್ದರು. ದೇವಸ್ಥಾನದ ವಿವಿಧ ಸಮಿತಿಯ ಸದಸ್ಯರು,ಹಿರಿಯ ಯಕ್ಷಗಾನ ಕಲಾವಿದರು ಹಾಗೂ ಕಲಾಭಿಮಾನಿಗಳು ಭಾಗವಹಿಸಿದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ಸದಸ್ಯ,ನಾಳ ಯಕ್ಷ ಕೂಟ ಕಾರ್ಯದರ್ಶಿ ರಾಘವ ಹೆಚ್. ಸ್ವಾಗತಿಸಿ, ವಂದಿಸಿದರು.

Related posts

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!